ಬದುಕಿಗೆ ಭಗವದ್ಗೀತೆ – ಎಲ್ಲ ಅರ್ಥವಾದರೂ ಮೋಹ ಬಿಡದು!
ಬದುಕಿಗೆ ಭಗವದ್ಗೀತೆ – ಎಲ್ಲ ಅರ್ಥವಾದರೂ ಮೋಹ ಬಿಡದು! ದಕ್ಷತೆಯಿಂದ ಕರ್ಮ ಮಾಡುತ್ತ ನಿರ್ಲಿಪ್ತಭಾವದಿಂದಿರಬೇಕು. ಫಲತ್ಯಾಗ ಮಾಡಿ ಬ್ರಾಹ್ಮೀಸ್ಥಿತಿಯನ್ನು ಸಾಧಿಸಬೇಕು ಎನ್ನುವ ಕರ್ಮರಹಸ್ಯವನ್ನು ಆಚಾರ್ಯ ಕೃಷ್ಣನು ಸಾಂಖ್ಯಯೋಗವೆಂಬ […]
ಬದುಕಿಗೆ ಭಗವದ್ಗೀತೆ – ಎಲ್ಲ ಅರ್ಥವಾದರೂ ಮೋಹ ಬಿಡದು! ದಕ್ಷತೆಯಿಂದ ಕರ್ಮ ಮಾಡುತ್ತ ನಿರ್ಲಿಪ್ತಭಾವದಿಂದಿರಬೇಕು. ಫಲತ್ಯಾಗ ಮಾಡಿ ಬ್ರಾಹ್ಮೀಸ್ಥಿತಿಯನ್ನು ಸಾಧಿಸಬೇಕು ಎನ್ನುವ ಕರ್ಮರಹಸ್ಯವನ್ನು ಆಚಾರ್ಯ ಕೃಷ್ಣನು ಸಾಂಖ್ಯಯೋಗವೆಂಬ […]
ಬದುಕಿಗೆ ಭಗವದ್ಗೀತೆ- ಬ್ರಾಹ್ಮೀಸ್ಥಿತಿಯಲ್ಲಿ ಶಾಂತಿಯನ್ನು ಹೊಂದು ಮೋಹದ ನೆಲೆಯಲ್ಲೇ ಆಲೋಚಿಸುವ ಸಾಮಾನ್ಯರ ಪಾಲಿಗೆ ಉನ್ನತಸತ್ಯಗಳು ‘ರಾತ್ರಿ’(ರಹಸ್ಯ) ಎನಿಸಿದರೆ, ನಿರ್ಮೋಹರಾದ ಮುನಿಗಳ ಪಾಲಿಗೆ ಅದು ಸ್ಪಷ್ಟವಾಗಿ ಅರ್ಥವಾಗುವ ‘ಹಗಲು’.
ಬದುಕಿಗೆ ಭಗವದ್ಗೀತೆ- ಮುನಿಗಳ ಹಗಲು, ಮೋಹವಶರ ಪಾಲಿಗೆ ಕತ್ತಲು “ರಾಗದ್ವೇಷಗಳ ಬಿರುಗಾಳಿಗೆ ಸಿಕ್ಕ ನಾವೆಯಂತಾಗದೇ, ಪ್ರಜ್ಞೆಯನ್ನು ಇಂದ್ರಿಯ ವಿಷಯಗಳಿಂದ ತೆಗೆದು ಆತ್ಮದಲ್ಲಿ ನೆಲೆಗೊಳಿಸಿಕೊಂಡ ‘ಸ್ಥಿತಪ್ರಜ್ಞ’ನಿಗೆ ಮಾತ್ರವೇ ಶಾಂತಿ
ಬದುಕಿಗೆ ಭಗವದ್ಗೀತೆ – ಬಿರುಗಾಳಿಗೆ ಸಿಕ್ಕ ನಾವೆಯಂತಾಗದೇ ಶಾಂತನಾಗು ಸ್ಥಿತಪ್ರಜ್ಞನೆನಿಸಿದವನು ಇಂದ್ರಿಯ ಜಯ ಹಾಗೂ ರಾಗದ್ವೇಷಗಳ ನಿಗ್ರಹದ ಮೂಲಕ ಪ್ರಸಾದ ಗುಣವನ್ನು ಸಿದ್ಧಿಸಿಕೊಂಡಿರುತ್ತಾನೆ; ಅಂತಹವನ ಬುದ್ಧಿ (ಯೋಗದಲ್ಲಿ) ನೆಲೆನಿಲ್ಲುತ್ತದೆ
ಬದುಕಿಗೆ ಭಗವದ್ಗೀತೆ- ‘ಪ್ರಸಾದ’ವನ್ನು ಪಡೆದು, ಗೆದ್ದುಕೋ! ಜೀವನದ ಗತಿಯಲ್ಲಿ ಸಾಗುವ ಮನುಷ್ಯನು, ತನ್ನ ನಿಜದ ನೆಲೆಯಿಂದ ’ಎಲ್ಲಿ’, ’ಹೇಗೆ’ ಜಾರಲಾರಂಭಿಸುತ್ತಾನೆ ಎನ್ನುವುದನ್ನು ಮಾರ್ಮಿಕವಾಗಿ ಕೃಷ್ಣನು ಮನಗಾಣಿಸುತ್ತಿದ್ದ. ನಿರ್ಲಿಪ್ತಿಯ
ಬದುಕಿಗೆ ಭಗವದ್ಗೀತೆ- ಪತನ ಹೀಗಾಗುತ್ತದೆ ನೋಡು! ‘ಹೇಗಾದರೂ ಮಾಡಿ ಇಂದ್ರಿಯಗಳನ್ನು ಗೆಲ್ಲು, ತನ್ನಲ್ಲಿ ನಿಲ್ಲು’ ಎಂದು ಕೃಷ್ಣನು ತಿಳಿಹೇಳುತ್ತಿದ್ದ. ಹೇಗಾದರೂ ಈ ಇಂದ್ರಿಯಗಳನ್ನು ಹತೋಟಿಯಲ್ಲಿಟ್ಟು ಭೋಗೇಚ್ಛೆಯನ್ನು ಗೆಲ್ಲಬೇಕು’
ಬದುಕಿಗೆ ಭಗವದ್ಗೀತೆ – ಹೇಗಾದರೂ ಮಾಡಿ ಇಂದ್ರಿಯಗಳನ್ನು ಗೆಲ್ಲು, ನನ್ನಲ್ಲಿ ನಿಲ್ಲು ಬೇಕಾದಾಗ ಜೀವನ್ಮುಖಿಯಾಗಿ ಬದುಕು ನಡೆಸುತ್ತ, ಕರ್ತವ್ಯಗಳು ಮುಗಿದಾಗ, ಎಲ್ಲದರಿಂದಲೂ ಕಳಚಿಕೊಂಡು ಅಂತರ್ಮುಖನಾಗಿ ವಿರಮಿಸುವ ಕೌಶಲದ
ಬದುಕಿಗೆ ಭಗವದ್ಗೀತೆ- ಆಮೆಯಂತೆ ಅಂತರ್ಮುಖ-ಬಹಿರ್ಮುಖತೆಗಳ ನಿಯಂತ್ರಣವನ್ನು ತಿಳಿ ಎಲ್ಲ ಜೀವನಾನುಭವಗಳನ್ನು ಜೀರ್ಣಿಸಿಕೊಳ್ಳುತ್ತ ಬದುಕಬಲ್ಲ ’Practical ಮನುಷ್ಯನೇ ಸ್ಥಿತಪ್ರಜ್ಞ’ ಎನ್ನುವುದನ್ನು ಕೃಷ್ಣನು ವಿವರಿಸುತ್ತಿದ್ದನಷ್ಟೆ? ಸ್ಥಿತಪ್ರಜ್ಞನ ಅಂತಶ್ಶಕ್ತಿಯ ಬಗ್ಗೆ ಮತ್ತಷ್ಟು
ಬದುಕಿಗೆ ಭಗವದ್ಗೀತೆ – ಶುಭಾಶುಭಗಳಿಗೆ ಅಂಟಿಕೊಳ್ಳದೆ ಮುಂದುವರೆಯುತ್ತಾನೆ ಜ್ಞಾನಿ ಸುಖದುಃಖಗಳಲ್ಲಿ ಸಮಭಾವದಿಂದಿರುತ್ತ, ರಾಗ-ಭಯ-ಕ್ರೋಧಗಳನ್ನು ಗೆದ್ದು ಸ್ಥಿತಪ್ರಜ್ಞನಾಗಬಲ್ಲವನೇ ಮುನಿ ಎಂದು ಶ್ರೀಕೃಷ್ಣನು ವಿವರಿಸುತ್ತಿದ್ದ. ಮುಂದುವರೆಸುತ್ತಾನೆ- ಯಃ ಸರ್ವತ್ರಾನಭಿಸ್ನೇಹಸ್ತತ್ತತ್ಪ್ರಾಪ್ಯ ಶುಭಾಶುಭಂ | ನಾಭಿನಂದತಿ ನ ದ್ವೇಷ್ಟಿ ತಸ್ಯ ಪ್ರಜ್ಞಾ ಪ್ರತಿಷ್ಠಿತಾ
ಕಷ್ಟ ನಷ್ಟಗಳಿಂದ ಹೊರಬರುವುದು ಹೇಗೆ…? ಶ್ರೀಮತಿ ಪ್ರೇಮಾ ಭಟ್, ಬೆಂಗಳೂರು ಬದುಕು ಎಂದ ಮೇಲೆ ಕಷ್ಟ ನಷ್ಟಗಳು ದುಃಖ ದುಮ್ಮಾನಗಳು ಇದ್ದೇ ಇರುತ್ತವೇ, ಜೀವನದ ಗತಿ ಚಲಿಸುವ